ಮರೆಯಾದ ಯಶವಂತ ಹಳಿಬಂಡಿ!

(ಚಿತ್ರಕೃಪೆ: ಕಣಜ)

ಹಿರಿಯ ಹಾಡುಗಾರರಾದ ಶ್ರೀ ಯಶವಂತ ಹಳಿಬಂಡಿಯವರು ಇಂದು ತೀರಿಕೊಂಡಿದ್ದಾರೆ. ಅರವತ್ತೆರಡು ವರ್ಷ ವಯಸ್ಸಿನ ಹಳಿಬಂಡಿಯವರು "ಪಾತರಗಿತ್ತಿ ಪಕ್ಕಾ, ನೋಡಿದ್ಯೇನೇ ಅಕ್ಕಾ" "ಹೋಗೂ ಮನಸೇ ಹೋಗು, ನಲ್ಲೇ ಇರುವಲ್ಲಿ ಹೋಗು" "ನಾನು ಚಿಕ್ಕವನಾಗಿದ್ದಾಗ ಅಪ್ಪಾ ಹೇಳುತ್ತಿದ್ದರೂ..." ಮೊದಲಾದ ಹಾಡುಗಳಿಂದ ಕನ್ನಡನಾಡಿನ ಮನೆ ಮನೆಯನ್ನು ತಲುಪಿದ್ದವರು. ಕನ್ನಡ ಭಾವಗೀತೆಯ ಕ್ಷೇತ್ರ ಇವರ ನಿಧನದಿಂದ ಸೊರಗಿದೆ. ಇವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಬನವಾಸಿ ಬಳಗ ಕೋರುತ್ತದೆ.

0 ಅನಿಸಿಕೆಗಳು:

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails